ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.