ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.