ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.