ಆಮೇಲೆ ದೂತನು ನನಗೆ, “ಉತ್ತರ ದೇಶಕ್ಕೆ ಹೊರಟ ಕುದುರೆಗಳ ರಥ ಸರ್ವೇಶ್ವರಸ್ವಾಮಿಯ ಕೋಪವನ್ನು ಶಮನಗೊಳಿಸಿದೆ,” ಎಂದು ಕೂಗಿ ಹೇಳಿದನು.