ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.