ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, “ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು” ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು.