Thiruvachanam Logo

P. O. C ബൈബിള്‍

,

ಹೊಸ ಒಡಂಬಡಿಕೆ

,

ಮತ್ತಾಯ

,

2ನೇ ಅಧ್ಯಾಯ

,
???en_US.statement???   16

ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.

Go to Home Page