ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.