ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು;