ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.