ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.