kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

16ನೇ ಅಧ್ಯಾಯ

,
ವಚನ   2

ಅದಕ್ಕೆ ಯೇಸು, “ಸಂಜೆಯಾದಾಗ ನೀವು ‘ಹವಾಮಾನವು ಹಿತಕರವಾಗಿರುತ್ತದೆ, ಏಕೆಂದರೆ ಆಕಾಶ ಕೆಂಪಗಿದೆ ಎನ್ನುತ್ತೀರಿ.’ ಬೆಳಗ್ಗೆ, ‘ಈ ದಿನ ಗಾಳಿಮಳೆ ಇರುತ್ತದೆ. ಏಕೆಂದರೆ ಕೆಂಪಾದ ಆಕಾಶದಲ್ಲಿ ಮೋಡ ಮುಚ್ಚಿದೆ’ ಎನ್ನುತ್ತೀರಿ.

Go to Home Page