ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.