ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.