ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಆ ದೆವ್ವವನ್ನು ಬಿಡಿಸಲು ನಮ್ಮಿಂದಾಗಲಿಲ್ಲವಲ್ಲ, ಅದೇಕೆ?” ಎಂದು ಕೇಳಿದರು.