kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

17ನೇ ಅಧ್ಯಾಯ

,
???en_US.statement???   27

ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.

Go to Home Page