ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.