ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.