“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.