kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

22ನೇ ಅಧ್ಯಾಯ

,
ವಚನ   24

ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ.

Go to Home Page