ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.