ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.