ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.