ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.