ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.