ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು.
Go to Home Page