ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು.