ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.