kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮಾರ್ಕ

,

13ನೇ ಅಧ್ಯಾಯ

,
ವಚನ   11

ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.

Go to Home Page