ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.