ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.