‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.