ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.