ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.