ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳುಬೀಳುವುದು. ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು,’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,” ಎಂದರು.