kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಲೂಕ

,

14ನೇ ಅಧ್ಯಾಯ

,
ವಚನ   12

ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, “ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧುಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿತೀರಿಸಿ ಬಿಡಬಹುದು.

Go to Home Page