ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.