“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.