ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು.