ಬಳಿಕ ಯೇಸುಸ್ವಾಮಿ, “ಅಭಿಷಿಕ್ತ ಆದ ಲೋಕೋದ್ಧಾರಕನನ್ನು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ, ಅದು ಹೇಗಾದೀತು? ಕೀರ್ತನಾ ಗ್ರಂಥದಲ್ಲಿ ಸ್ವತಃ ದಾವೀದನೇ ಹೀಗೆ ಹೇಳಿದ್ದಾನೆ: