ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.