ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.