ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.