kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯೊವಾನ್ನ

,

9ನೇ ಅಧ್ಯಾಯ

,
ವಚನ   22

ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.

Go to Home Page