“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.