kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯೊವಾನ್ನ

,

18ನೇ ಅಧ್ಯಾಯ

,
ವಚನ   37

ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.

Go to Home Page