kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯೊವಾನ್ನ

,

21ನೇ ಅಧ್ಯಾಯ

,
ವಚನ   23

ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.

Go to Home Page