ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.