ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು.