ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.